ಕುಣಿಗಲ್: ‘ಶುಲ್ಕ ಪಾವತಿಸದ ಕಾರಣಕ್ಕೆ ಗುರುವಾರ ಮಕ್ಕಳನ್ನು ಶಾಲೆಯಿಂದ ಹೊರಗಡೆ ನಿಲ್ಲಿಸಿದ್ದ ಶಿಕ್ಷಕರು ಶುಕ್ರವಾರ ಪೋಷಕರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳ ಕ್ಷಮೆ ಕೋರಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಕೊಟ್ಟಿದ್ದಾರೆ’ ಎಂದುಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಟಿ.ಜಿ.ಸಿದ್ದಯ್ಯ ತಿಳಿಸಿದ್ದಾರೆ.