ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ಸುಭಾಷ್ ಚಂದ್ರ ಬೋಸ್‌ ನೆನಪು: ಅರುಣ್ ಉಳಿಯಲ್ಲಿ ಅರಳಿದ ನೇತಾಜಿ

Last Updated 21 ಜನವರಿ 2023, 15:32 IST
ಅಕ್ಷರ ಗಾತ್ರ

ಅರುಣ್ ಯೋಗಿರಾಜ್ , ಮೈಸೂರಿನ ಹೆಮ್ಮೆಯ ಶಿಲ್ಪಿ 15 ವರ್ಷಗಳಿಂದ ಶಿಲ್ಪ ಕೆತ್ತನೆ ಕಾರ್ಯದಲ್ಲಿ ತೊಡಗಿಕೊಂಡಿರುವ ಅರುಣ್ ಶಿಲ್ಪ ಕಲಾಕೃತಿಯ 5 ನೇ ತಲೆಮಾರಿನವರು. ನವದೆಹಲಿಯ ಹೆಮ್ಮೆಯ ಇಂಡಿಯಾ ಗೇಟ್ ಆವರಣದಲ್ಲಿ 2022ರ ಸೆ.8ರಂದು ನೇತಾಜಿ ಸುಭಾಷ್ ಚಂದ್ರ ಬೋಸರ ಪ್ರತಿಮೆಯನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿದರು. ಸುಮಾರು 28 ಅಡಿ ಎತ್ತರದ ಈ ಸುಂದರ ಪ್ರತಿಮೆಯ ಹಿಂದಿನ ಕೈ ಅರುಣ್ ಯೋಗಿರಾಜ್‌ ಅವರದ್ದು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT