<p><strong>ಬೆಂಗಳೂರು: </strong>‘ಮಂಗಳೂರಿನಲ್ಲಿ ನಡೆದಿರುವ ಹತ್ಯೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆಮಾಡಲು ನಾಲ್ಕು ತಂಡಗಳನ್ನು ರಚಿಸಿದ್ದೇವೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಶಾಂತಿಯನ್ನು ನಾವು ಕಾಪಾಡಿಕೊಂಡು ಬಂದಿದ್ದೇವೆ. ಶಾಂತಿ ಕದಡಲು ಯಾರೇ ಯತ್ನಿಸಿದರೂ, ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಈ ವಿಚಾರದಲ್ಲಿ ರಾಜ ಇಲ್ಲ’ ಎಂದರು.</p>.<p>‘ಮಂಗಳೂರಿನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ ಇದೆ. ಆದರೂ ತನಿಖೆ, ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆಗಾಗಿ ಹಿರಿಯ ಪೊಲೀಸ್ ಅಧಿಕಾರಿಯನ್ನು ಕಳುಹಿಸಿದ್ದೇವೆ’ ಎಂದರು.</p>.ಸುಹಾಸ್ ಶೆಟ್ಟಿ ಹತ್ಯೆಗೆ ಸರ್ಕಾರದ ತುಷ್ಟೀಕರಣವೇ ಕಾರಣ: BJP ನಾಯಕರ ಕಿಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಮಂಗಳೂರಿನಲ್ಲಿ ನಡೆದಿರುವ ಹತ್ಯೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆಮಾಡಲು ನಾಲ್ಕು ತಂಡಗಳನ್ನು ರಚಿಸಿದ್ದೇವೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಶಾಂತಿಯನ್ನು ನಾವು ಕಾಪಾಡಿಕೊಂಡು ಬಂದಿದ್ದೇವೆ. ಶಾಂತಿ ಕದಡಲು ಯಾರೇ ಯತ್ನಿಸಿದರೂ, ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಈ ವಿಚಾರದಲ್ಲಿ ರಾಜ ಇಲ್ಲ’ ಎಂದರು.</p>.<p>‘ಮಂಗಳೂರಿನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ ಇದೆ. ಆದರೂ ತನಿಖೆ, ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆಗಾಗಿ ಹಿರಿಯ ಪೊಲೀಸ್ ಅಧಿಕಾರಿಯನ್ನು ಕಳುಹಿಸಿದ್ದೇವೆ’ ಎಂದರು.</p>.ಸುಹಾಸ್ ಶೆಟ್ಟಿ ಹತ್ಯೆಗೆ ಸರ್ಕಾರದ ತುಷ್ಟೀಕರಣವೇ ಕಾರಣ: BJP ನಾಯಕರ ಕಿಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>