'ಜನರಿಗೆ ಇ- ಸ್ವತ್ತಿನಿಂದ ಸಮಸ್ಯೆ ಆಗುತ್ತಿದೆ. ಇದನ್ನು ರದ್ದುಪಡಿಸುವುದು ಕಂದಾಯ ಸಚಿವರಾಗಿರುವ ದೇಶಪಾಂಡೆ ಅವರಿಗೆ ದೊಡ್ಡ ಕೆಲಸವೇನು ಅಲ್ಲ. ಆದರೆ, ಅವರು ಅದನ್ನು ತೆಗೆಯಲು ಹೋಗುವುದಿಲ್ಲ. ಕಾರಣ, ಅದರಿಂದ ಅವರಿಗೆ ಕಮಿಷನ್ ಸರಿಯಾಗಿ ಬರುತ್ತಿದೆ. ಇ- ಸ್ವತ್ತು ಹೋದರೆ ತಮ್ಮ ಆದಾಯಕ್ಕೆ ಹೊಡೆತ ಬೀಳುತ್ತದೆ ಎಂದು ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ' ಎಂದು ಕಿಡಿಕಾರಿದರು.