‘ಸ್ಪರ್ಧಿಸುವ ಹಕ್ಕಿದೆ’: ವಿಧಾನಸಭೆ ಚುನಾವಣೆಯಲ್ಲಿ ರಾಮನಗರದಿಂದ ಸಂಸದ ಡಿ.ಕೆ. ಸುರೇಶ್ ಸ್ಪರ್ಧೆ ಕುರಿತು ಚನ್ನರಾಯನಪಟ್ಟಣ ವಡ್ಡರಹಳ್ಳಿಯಲ್ಲಿ ಪ್ರತಿಕ್ರಿಯಿಸಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ,‘ಯಾರು, ಎಲ್ಲಿ ಬೇಕಾದರೂ ಸ್ಪರ್ಧಿಸುವ ಹಕ್ಕಿದೆ. ಸ್ಪರ್ಧಿಸುವುದು, ಬಿಡುವುದು ಅವರ ಪಕ್ಷಕ್ಕೆ ಸೇರಿದ್ದು’ ಎಂದು ಅವರು ಹೇಳಿದರು.