‘ಇವರಿಗೆ ಕರ್ನಾಟಕ ಇನ್ನೆಷ್ಟು ಕಂತುಗಳನ್ನು ಕೊಡಬೇಕೋ ಎಂದು ಕೇಳಿದ ಅವರು, ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಮಾಡುವ ಬಗ್ಗೆ ನಾವು ಮುಂಚೆಯೇ ತಿಳಿಸಿದ್ದೆವು. ಕಾಂಗ್ರೆಸ್ ಅನ್ನು ಗೆಲ್ಲಿಸಬೇಡಿ ಎಂದು ಜನರಿಗೆ ಮನವಿ ಮಾಡಿದ್ದೆವು. ಗ್ಯಾರಂಟಿ ಆಸೆಗೋ, ಇನ್ಯಾವುದೋ ಕಾರಣಕ್ಕೋ ಕಾಂಗ್ರೆಸ್ ಗೆಲ್ಲಿಸಿದ್ದಾರೆ. ಅದಕ್ಕೆ ರಾಜ್ಯದ ಜನ ಬೆಲೆ ತೆರಬೇಕಾಗಿದೆ’ ಎಂದರು.