‘ಸಿಂಗಪುರಕ್ಕೆ ತೆರಳಲು ಅವರು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಆದರೆ, ದಾಖಲೆಗಳ ಪರಿಶೀಲನೆ ವೇಳೆ ಅವರ ಪತಿ ಸುಶೀಲ್ ಮಂತ್ರಿ, ಪುತ್ರ ಪ್ರತೀಕ್ ಮತ್ತು ಇತರ ಆರು ಮಂದಿ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಿರುವುದು ಗೊತ್ತಾಗಿದೆ. ಹೀಗಾಗಿ, ಆಕೆ ವಿಮಾನ ಹತ್ತಲು ಅವಕಾಶ ನೀಡಲಿಲ್ಲ’ ಎಂದು ಮೂಲಗಳು ತಿಳಿಸಿವೆ.