ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

BJPಯ 18 ಶಾಸಕರ ಅಮಾನತು ರದ್ದು: ಸಂಯಮದಿಂದ ನಡೆದುಕೊಳ್ಳುವುದಾಗಿ ತಿಳಿಸಿದ್ದಾರಂತೆ!

Published : 25 ಮೇ 2025, 15:50 IST
Last Updated : 25 ಮೇ 2025, 15:50 IST
ಫಾಲೋ ಮಾಡಿ
Comments
ಶಾಸಕರನ್ನು ಅಮಾನತು ಮಾಡಿ ಷರತ್ತು ವಿಧಿಸಿರುವುದನ್ನು ರದ್ದು ಮಾಡಿದ್ದೇನೆ. ಅಮಾನತುಗೊಂಡವರಿಗೆ ಪರಿಸ್ಥಿತಿ ಗೊತ್ತಾಗಿದೆ. ಮುಂದೆ ಅವರು ಈ ರೀತಿಯ ವರ್ತನೆ ತೋರಿಸುವುದಿಲ್ಲ ಎಂಬ ನಂಬಿಕೆಯಿದೆ.
–ಯು.ಟಿ. ಖಾದರ್ ವಿಧಾನಸಭಾಧ್ಯಕ್ಷ
ವಿಧಾನಸಭೆಗೆ ಆಡಳಿತ ಪಕ್ಷ ಮಾತ್ರವಲ್ಲ ವಿಪಕ್ಷವೂ ಪ್ರಮುಖ. ನಮ್ಮ ಶಾಸಕರು ವಿಷಾದ ವ್ಯಕ್ತಪಡಿಸಿದ್ದಾರೆ. ಅಮಾನತು ಹಿಂಪಡೆಯಬೇಕೆಂಬ ಮನವಿಗೆ ಮುಖ್ಯಮಂತ್ರಿ ಸಭಾಧ್ಯಕ್ಷರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ
–ಆರ್. ಅಶೋಕ ವಿರೋಧ ಪಕ್ಷದ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT