‘ವೈದ್ಯಕೀಯ, ಎಂಜಿನಿಯರಿಂಗ್ ಕಾಲೇಜುಗಳನ್ನು ಹಲವು ಮಠಗಳು ಹೊಂದಿವೆ. ಆರ್ಥಿಕವಾಗಿಯೂ ಸುಸ್ಥಿತಿಯಲ್ಲಿ ಇವೆ. ಇಂತಹ ಮಠಾಧೀಶರು ತಮ್ಮ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಜನಸಾಮಾನ್ಯರಿಗೆ ಉಚಿತ ಚಿಕಿತ್ಸೆ ನೀಡಬೇಕು. ತಲೆಮಾರುಗಳಿಗೆ ಸಾಕಾಗುಷ್ಟು ಸಂಪತ್ತು ಸಂಗ್ರಹಿಸಿದ ರಾಜಕಾರಣಿಗಳು ಕರುಣೆ ತೋರಬೇಕು’ ಎಂದು ಒತ್ತಾಯಿಸಿದರು.