ಕೆಎಸ್ಆರ್ಟಿಸಿ ಕೇಂದ್ರ ಕಚೇರಿಗೆ ಬಂದಿದ್ದ ಆಂಧ್ರಪ್ರದೇಶದ ಸಾರಿಗೆ ಸಂಸ್ಥೆಯ ಅಧಿಕಾರಿಗಳ ಜತೆ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಅವರು ಸಾಧಕ–ಬಾಧಕಗಳ ಬಗ್ಗೆ ಸಮಾಲೋಚನೆ ನಡೆಸಿದರು. ತೆಲಂಗಾಣಕ್ಕೂ ಬಸ್ಗಳ ಸೇವೆ ವಿಸ್ತರಿಸುವ ಸಂಬಂಧ ಇತ್ತೀಚೆಗೆ ಅನ್ಬುಕುಮಾರ್ ಸಭೆ ನಡೆಸಿದ್ದರು.