ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

ಗೃಹಲಕ್ಷ್ಮಿ ಯೋಜನೆ | ಮಗನ ತೆರಿಗೆ ತಾಯಿಗೆ ಅನ್ವಯಿಸಲ್ಲ: ಲಕ್ಷ್ಮಿ ಹೆಬ್ಬಾಳಕರ

Published : 9 ಜೂನ್ 2023, 18:52 IST
Last Updated : 9 ಜೂನ್ 2023, 18:52 IST
ಫಾಲೋ ಮಾಡಿ
Comments
ಚನ್ನರಾಜ ಹಟ್ಟಿಹೊಳಿ– ಪತ್ರಕರ್ತರ ವಾಕ್ಸಮರ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಕಚೇರಿಯಲ್ಲಿ ಶುಕ್ರವಾರ ಇದ್ದ ಸಚಿವೆಯ ತಮ್ಮ ಹಾಗೂ ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಸುದ್ದಿವಾಹಿನಿ ವರದಿಗಾರರ ಮಧ್ಯೆ ವಾಕ್ಸಮರ ನಡೆದಿದೆ. ಸಚಿವರ ಕಚೇರಿಗೆ ಏಕೆ ಬಂದದ್ದು? ಎಂದು ವರದಿಗಾರರನ್ನು ಚನ್ನರಾಜ ಪ್ರಶ್ನಿಸಿದ್ದಾರೆ. ಆ ಬಳಿಕ ವರದಿಗಾರರು ಹಟ್ಟಿಹೊಳಿ ಅವರನ್ನು ಪ್ರಶ್ನಿಸಿದ್ದಾರೆ. ಇದು ವಾಕ್ಸಮರಕ್ಕೆ ಕಾರಣವಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT