ಬಹಿರಂಗ ಚರ್ಚೆಯಲ್ಲಿ ಭಾಗವಹಿಸದ ನಿರ್ಮಲಾ, ಅದಕ್ಕೂ ಮೊದಲೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತೆರಿಗೆ ಪಾಲು, ಅನುದಾನದ ಹಂಚಿಕೆ ಸೇರಿದಂತೆ ಹಲವು ವಿಷಯಗಳ ಕುರಿತ ಮಾಹಿತಿ ನೀಡಿದರು.ಕೃಷ್ಣ ಬೈರೇಗೌಡ ಬಹಿರಂಗ ಚರ್ಚೆಯಲ್ಲಿ ರಾಜ್ಯದ ವಾದ ಮಂಡಿಸಿದರು. ನಿರ್ಮಲಾ ಅವರಿಗಾಗಿ ಕಾಯ್ದಿರಿಸಿದ್ದ ಕುರ್ಚಿಯನ್ನು ಕೊನೆಯವರೆಗೂ ಖಾಲಿ ಇತ್ತು.