<p><strong>ಚಿತ್ರದುರ್ಗ</strong>: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲಿಸುವಂತೆ ಸಂತ್ರಸ್ತ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಪ್ರಚೋದನೆ ನೀಡಿದ ಆರೋಪದ ಮೇರೆ ಶಿಕ್ಷಕರೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಜುಂಜವಾಡಿ ನಿವಾಸಿ ಬಸವರಾಜೇಂದ್ರ ಪೊಲೀಸರ ವಶದಲ್ಲಿರುವ ಆರೋಪಿ. ಇವರು ಮಠದ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿದ್ದರು.</p>.<p>ವಿದ್ಯಾರ್ಥಿನಿಯರಿಗೆ ಪ್ರಚೋದನೆ ನೀಡಿ ದೂರು ದಾಖಲಿಸಲಾಗಿದೆ ಎಂದು ಆರೋಪಿಸಿ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಬುಧವಾರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಮಠದ ಉದ್ಯೋಗಿ ಗಾಯತ್ರಿ ಹಾಗೂ ಒಡನಾಡಿ ಸೇವಾ ಸಂಸ್ಥೆ ವಿರುದ್ಧವೂ ದೂರು ದಾಖಲಾಗಿದೆ.</p>.<p><a href="https://www.prajavani.net/karnataka-news/sk-basavarajn-arrested-he-is-murughamath-former-administrative-987371.html" itemprop="url">ಚಿತ್ರದುರ್ಗ: ಮುರುಘಾ ಮಠದ ಮಾಜಿ ಆಡಳಿತಾಧಿಕಾರಿಎಸ್.ಕೆ.ಬಸವರಾಜನ್ ಬಂಧನ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲಿಸುವಂತೆ ಸಂತ್ರಸ್ತ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಪ್ರಚೋದನೆ ನೀಡಿದ ಆರೋಪದ ಮೇರೆ ಶಿಕ್ಷಕರೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಜುಂಜವಾಡಿ ನಿವಾಸಿ ಬಸವರಾಜೇಂದ್ರ ಪೊಲೀಸರ ವಶದಲ್ಲಿರುವ ಆರೋಪಿ. ಇವರು ಮಠದ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿದ್ದರು.</p>.<p>ವಿದ್ಯಾರ್ಥಿನಿಯರಿಗೆ ಪ್ರಚೋದನೆ ನೀಡಿ ದೂರು ದಾಖಲಿಸಲಾಗಿದೆ ಎಂದು ಆರೋಪಿಸಿ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಬುಧವಾರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಮಠದ ಉದ್ಯೋಗಿ ಗಾಯತ್ರಿ ಹಾಗೂ ಒಡನಾಡಿ ಸೇವಾ ಸಂಸ್ಥೆ ವಿರುದ್ಧವೂ ದೂರು ದಾಖಲಾಗಿದೆ.</p>.<p><a href="https://www.prajavani.net/karnataka-news/sk-basavarajn-arrested-he-is-murughamath-former-administrative-987371.html" itemprop="url">ಚಿತ್ರದುರ್ಗ: ಮುರುಘಾ ಮಠದ ಮಾಜಿ ಆಡಳಿತಾಧಿಕಾರಿಎಸ್.ಕೆ.ಬಸವರಾಜನ್ ಬಂಧನ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>