ಪರೀಕ್ಷಾ ಸುಧಾರಣೆಗೆ ಶಿಕ್ಷಣ ತಜ್ಞರು, ನಿವೃತ್ತ, ಎನ್ಜಿಒ ಮತ್ತು ಖಾಸಗಿ ಸಂಸ್ಥೆಗಳ ಉಪನ್ಯಾಸಕರ ಸೇವೆ ಬಳಸಿಕೊಳ್ಳಬಹುದು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಫಲಿತಾಂಶ ಉತ್ತಮಪಡಿಸಲು ಕೈಗೊಂಡಿರುವ ಕ್ರಮ ಪ್ರಶಂಶಿಸಿದ ಅವರು, ಪೂರ್ವಸಿದ್ಧತಾ ಪರೀಕ್ಷೆ
ಗಳನ್ನು ಮಕ್ಕಳು ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳಲ್ಲೇ ಬರೆಯುವ ಮೂಲಕ ಹೊಸ ಪರೀಕ್ಷಾ ಸ್ಥಳ ಎಂಬ ಭಾವನೆ ಮೂಡದಂತೆ ಕೈಗೊಂಡ ಕ್ರಮವನ್ನು ಶ್ಲಾಘಿಸಿದರು.