ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಶಿಕ್ಷಕರೇ ಕರ್ಮಸಿದ್ಧಾಂತ ನಂಬಿದರೆ ಹೇಗೆ?: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

Published : 5 ಸೆಪ್ಟೆಂಬರ್ 2024, 15:26 IST
Last Updated : 5 ಸೆಪ್ಟೆಂಬರ್ 2024, 15:26 IST
ಫಾಲೋ ಮಾಡಿ
Comments
ಎಂ.ಬಾಗೀರಥಿ 
ಎಂ.ಬಾಗೀರಥಿ 
ಆರ್.ಡಿ. ರವೀಂದ್ರ
ಆರ್.ಡಿ. ರವೀಂದ್ರ
ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸಿದ 40 ದಿನಗಳಲ್ಲಿ 40 ಸಾವಿರ ಮಕ್ಕಳು ಪ್ರವೇಶ ಪಡೆದಿದ್ದಾರೆ. ಈ ನಿರ್ಧಾರ ಸರ್ಕಾರಿ ಶಾಲೆಗಳ ಬಲರ್ಧನೆಗೆ ಸಹಕಾರಿಯಾಗಲಿದೆ
ಮಧು ಬಂಗಾರಪ್ಪ ಶಾಲಾ ಶಿಕ್ಷಣ ಸಚಿವ
ಕ್ರಿಯಾಶೀಲ ತಾರೆಯರ ತಂಡ ಕಟ್ಟಿಕೊಂಡು ನಲಿಕಲಿ ಪರಿಣಾಮಕಾರಿ ಅನುಷ್ಠಾನ ಮಕ್ಕಳಿಗೆ ಅಗತ್ಯ ಸಾಮಗ್ರಿ ಲಭ್ಯವಾಗುವಂತೆ ಮಾಡಿದ್ದರ ಫಲವಾಗಿ ಪ್ರಶಸ್ತಿ ಸಂದಿದೆ
–ಭಾಗೀರಥಿ ಪ್ರಶಸ್ತಿ ಪುರಸ್ಕೃತ ಪ್ರಾಥಮಿಕ ಶಾಲಾ ಶಿಕ್ಷಕಿ.
ಸರ್ಕಾರಿ ಶಾಲೆಯ ಅಭಿವೃದ್ಧಿಗೆ ದಾನಿಗಳಿಂದ ₹1.20 ಕೋಟಿ ನೆರವು ಕೊಡಿಸಲು ಯತ್ನಿಸಿದ್ದೆ. 50ಕ್ಕೂ ಹೆಚ್ಚು ರಾಷ್ಟ್ರಗಳ ಒಂದು ಲಕ್ಷಕ್ಕೂ ಅನಿವಾಸಿಗಳಿಗೆ ಕನ್ನಡ ಕಲಿಸಿರುವೆ
–ಆರ್‌.ಡಿ. ರವೀಂದ್ರ ಪ್ರಶಸ್ತಿ ಪುರಸ್ಕೃತ ಪ್ರೌಢಶಾಲಾ ಶಿಕ್ಷಕ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT