ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುತಾತ್ಮರಾಗಲು ಕಾರಣ ತಿಳಿಸಿ: ಎಚ್.ಡಿ.ದೇವೇಗೌಡ

Last Updated 17 ಜೂನ್ 2020, 22:40 IST
ಅಕ್ಷರ ಗಾತ್ರ

ಬೆಂಗಳೂರು: ‘ಚೀನಾ ಗಡಿಯಲ್ಲಿ ಭಾರತೀಯ ಯೋಧರು ಹುತಾತ್ಮ ರಾಗಲು ಸೃಷ್ಟಿ ಯಾದ ಸನ್ನಿವೇಶಗಳ ಬಗ್ಗೆ ದೇಶದ ಜನತೆಗೆ ಸ್ಪಷ್ಟ ಮಾಹಿತಿಯನ್ನು ನೀಡಬೇಕು’ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಆಗ್ರಹಿಸಿದ್ದಾರೆ.

‘ಗಡಿಭಾಗದಿಂದ ಉಭಯ ದೇಶಗಳ ಪಡೆಗಳು ಹಿಂದಕ್ಕೆ ಸರಿಯುತ್ತಿದ್ದ ವೇಳೆ ಸೈನಿಕರ ನಡುವೆ ಗಲಾಟೆ ಏಕೆ ಉಂಟಾಯಿತು ಎಂಬುದನ್ನು ಪ್ರಧಾನಿ ಅಥವಾ ರಕ್ಷಣಾ ಸಚಿವರು ತಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT