ಕುಲಪತಿಯಾಗಿದ್ದ ರಂಗಪ್ಪ, ಕುಲಸಚಿವರಾಗಿದ್ದ ಪ್ರೊ.ಆರ್.ರಾಜಣ್ಣ, ಉಪ ಕುಲಸಚಿವ (ಆಡಳಿತ) ಎಂ.ವಿ.ವಿಷಕಂಠ ಅವರು ಮೀಸಲಾತಿ ನಿಯಮಗಳನ್ನು ಉಲ್ಲಂಘಿಸಿ 96 ಬೋಧಕೇತರ ಸಿಬ್ಬಂದಿ
ಯನ್ನು ನೇಮಿಸಿಕೊಂಡಿದ್ದರು ಎಂದು ಆರೋಪಿಸಿ ಪ್ರಭಾರಿ ಕುಲಪತಿಯಾಗಿದ್ದ ಪ್ರೊ.ದಯಾನಂದ ಮಾನೆ ರಾಜ್ಯಪಾ
ಲರಿಗೆ ದೂರು ಸಲ್ಲಿಸಿದ್ದರು. ಡಾ.ಎಂ.ಆರ್.ನಿಂಬಾಳ್ಕರ್, ಡಾ.ಕನುಭಾಯ್ ಸಿ.ಮಾವನಿ ನೇತೃತ್ವದಲ್ಲಿ ರಾಜ್ಯಪಾಲರು ತನಿಖಾ ಸಮಿತಿ ನೇಮಿಸಿದ್ದರು.