ಈತ ಹೇಳಿರುವುದು ಸುಳ್ಳಾದರೆ ಅಥವಾ ಮೂಢನಂಬಿಕೆಯಾದರೆ ಸ್ವಯಂ ಘೋಷಿತ ಬ್ರಹ್ಮಾಂಡ ಗುರೂಜಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳೆಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಅಣ್ಣೀರ ಹರೀಶ್ ಮಾದಪ್ಪ, ಜಂಟಿ ಕಾರ್ಯದರ್ಶಿ ಬಾಚಂಗಡ ದಾದ ದೇವಯ್ಯ, ಖಜಾಂಚಿ ಮಾಣೀರ ವಿಜಯ ನಂಜಪ್ಪ ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.