ಇದಕ್ಕೆ ಸಹಮತ ವ್ಯಕ್ತಪಡಿಸಿದ ಸಚಿವ ಸಿ.ಟಿ.ರವಿ, ‘ಈಗಾಗಲೇ ಸಾವಿರಾರು ಅರ್ಜಿಗಳು ಬಂದಿದ್ದವು. ಪ್ರತಿಯೊಂದನ್ನೂ ನಾನೇ ಪರಿಶೀಲಿಸಿದ್ದೇನೆ. ಒತ್ತಡ, ಪ್ರಭಾವಕ್ಕೆ ಒಳಗಾಗದೇ ಸಮಿತಿ ಅರ್ಹರನ್ನೇ ಆಯ್ಕೆ ಮಾಡಿದೆ. ವ್ಯಕ್ತಿಗಳ ಸಾಧನೆ ಜತೆಗೆ ಸಾಮಾಜಿಕ ನ್ಯಾಯ, ಜಿಲ್ಲಾವಾರು ಪ್ರಾತಿನಿಧ್ಯವನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ’ ಎಂದು ಸಭೆಯಲ್ಲಿ
ತಿಳಿಸಿದರು.