ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ನೆ.ಲ.ನರೇಂದ್ರ ಬಾಬು ಮಾತನಾಡಿ, ‘ಬೂತ್ ಮಟ್ಟದಿಂದ ಹಿಡಿದು ಎಲ್ಲ ಹಂತಗಳಲ್ಲೂ ಹಿಂದುಳಿದ ಮೋರ್ಚಾವನ್ನು ಸದೃಢಗೊಳಿಸುವ ಕಾರ್ಯವನ್ನು ನಡೆಸುತ್ತಿದ್ದೇವೆ. ಜಿಲ್ಲಾ ಪ್ರವಾಸದ ಮೂಲಕ ಆ ಕಾರ್ಯವನ್ನು ಇನ್ನಷ್ಟು ವ್ಯಾಪಕಗೊಳಿಸಲಾಗುವುದು’ ಎಂದೂ ಅವರು ಹೇಳಿದರು. ರಾಜ್ಯ ಬಿಜೆಪಿ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್
ಮಾತನಾಡಿದರು.