ಮಂಗಳವಾರ, 8 ಜುಲೈ 2025
×
ADVERTISEMENT
ADVERTISEMENT

ತುಮಕೂರು ಮೆಟ್ರೊಗೆ ಸರ್ಕಾರದ ಹೂಡಿಕೆ ಇಲ್ಲ: ಸಚಿವ ಪರಮೇಶ್ವರ

Published : 19 ಮೇ 2025, 15:38 IST
Last Updated : 19 ಮೇ 2025, 15:38 IST
ಫಾಲೋ ಮಾಡಿ
Comments
ಬೆಲ್ಲದ್‌ ಪತ್ರ; ತಕ್ಷಣ ಕ್ರಮ
ಶಾಸಕ ಅರವಿಂದ ಬೆಲ್ಲದ್‌ ಅವರು ಧಾರವಾಡ ಪೊಲೀಸ್‌ ಆಯುಕ್ತರಿಗೆ ಬರೆದ ಪತ್ರವನ್ನು ಗಂಭೀರವಾಗಿ ಪರಿಗಣಿಸಲಾಗಿದೆ‌ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು. ಗುಪ್ತಚರ ಇಲಾಖೆ ಮಾಹಿತಿ ಸಂಗ್ರಹಿಸುತ್ತಿದೆ. ರಾಜ್ಯದ ಎಲ್ಲ ಎಸ್‌.ಪಿಗಳಿಗೂ ಸೂಚನೆ ಕೊಟ್ಟಿದ್ದೇವೆ. ಶಂಕಿತರು ಕಂಡುಬಂದರೆ ಪರಿಶೀಲಿಸಿ ಅವರನ್ನು ವಾಪಸ್‌ ಕಳುಹಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT