<p><strong>ಬೆಂಗಳೂರು: </strong>‘ರಾಜ್ಯದ ಗಡಿ ಬಗ್ಗೆ ಈಗಾಗಲೇ ಎಲ್ಲವೂ ನಿರ್ಣಯ ಆಗಿದೆ. ನಮ್ಮ ನಿಲುವು ಸ್ಪಷ್ಟವಾಗಿದೆ. ನಾವು ಒಂದು ಇಂಚು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ‘ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಗಡಿ ವಿಚಾರವಾಗಿ ಮಹಾರಾಷ್ಟ್ರ ಸಚಿವರು ನೀಡಿದ ಹೇಳಿಕೆ ಕುರಿತು ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಮಹಾರಾಷ್ಟ್ರ ರಾಜಕಾರಣ ಯಾವಾಗ ಇಕ್ಕಟ್ಟಿಗೆ ಸಿಲುಕುತ್ತದೊ ಆಗೆಲ್ಲ ಅವರು ಕರ್ನಾಟಕದ ಗಡಿ ವಿಚಾರ ತೆಗೆಯುತ್ತಾರೆ. ಅವರ ರಾಜಕೀಯ ಉಳಿವಿಗಾಗಿ ಭಾಷೆ, ಗಡಿ ವಿಚಾರವನ್ನು ಎತ್ತವುದು ಅತ್ಯಂತ ಸಣ್ಣತನ. ಅದನ್ನು ಅವರು ಕೈ ಬಿಡಬೇಕು ಎಂದು ನಾನು ಒತ್ತಾಯಿಸುತ್ತೇನೆ’ ಎಂದರು.</p>.<p>‘ಕನ್ನಡ ಮಾತನಾಡುವ ಹಲವಾರು ಪ್ರದೇಶ ಮಹಾರಾಷ್ಟ್ರದಲ್ಲೂ ಇದೆ. ಅದನ್ನು ಹೇಗೆ ತೆಗೆದುಕೊಳ್ಳಬೇಕು ಎಂದು ನಾವು ಯೋಚಿಸುತ್ತಿದ್ದೇವೆ‘ ಎಂದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/karnataka-acid-attack-case-7-teams-formed-to-nab-accused-933355.html" itemprop="url">ಸುಂಕದಕಟ್ಟೆ ಆ್ಯಸಿಡ್ ದಾಳಿ ಪ್ರಕರಣ: ಆರೋಪಿ ಪತ್ತೆಗೆ ಪೊಲೀಸರ 7 ತಂಡ ರಚನೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ರಾಜ್ಯದ ಗಡಿ ಬಗ್ಗೆ ಈಗಾಗಲೇ ಎಲ್ಲವೂ ನಿರ್ಣಯ ಆಗಿದೆ. ನಮ್ಮ ನಿಲುವು ಸ್ಪಷ್ಟವಾಗಿದೆ. ನಾವು ಒಂದು ಇಂಚು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ‘ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಗಡಿ ವಿಚಾರವಾಗಿ ಮಹಾರಾಷ್ಟ್ರ ಸಚಿವರು ನೀಡಿದ ಹೇಳಿಕೆ ಕುರಿತು ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಮಹಾರಾಷ್ಟ್ರ ರಾಜಕಾರಣ ಯಾವಾಗ ಇಕ್ಕಟ್ಟಿಗೆ ಸಿಲುಕುತ್ತದೊ ಆಗೆಲ್ಲ ಅವರು ಕರ್ನಾಟಕದ ಗಡಿ ವಿಚಾರ ತೆಗೆಯುತ್ತಾರೆ. ಅವರ ರಾಜಕೀಯ ಉಳಿವಿಗಾಗಿ ಭಾಷೆ, ಗಡಿ ವಿಚಾರವನ್ನು ಎತ್ತವುದು ಅತ್ಯಂತ ಸಣ್ಣತನ. ಅದನ್ನು ಅವರು ಕೈ ಬಿಡಬೇಕು ಎಂದು ನಾನು ಒತ್ತಾಯಿಸುತ್ತೇನೆ’ ಎಂದರು.</p>.<p>‘ಕನ್ನಡ ಮಾತನಾಡುವ ಹಲವಾರು ಪ್ರದೇಶ ಮಹಾರಾಷ್ಟ್ರದಲ್ಲೂ ಇದೆ. ಅದನ್ನು ಹೇಗೆ ತೆಗೆದುಕೊಳ್ಳಬೇಕು ಎಂದು ನಾವು ಯೋಚಿಸುತ್ತಿದ್ದೇವೆ‘ ಎಂದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/karnataka-acid-attack-case-7-teams-formed-to-nab-accused-933355.html" itemprop="url">ಸುಂಕದಕಟ್ಟೆ ಆ್ಯಸಿಡ್ ದಾಳಿ ಪ್ರಕರಣ: ಆರೋಪಿ ಪತ್ತೆಗೆ ಪೊಲೀಸರ 7 ತಂಡ ರಚನೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>