ಬಸನಗೌಡ ಯತ್ನಾಳ್ ಹಾಗೂ ಚೈತ್ರಾ ಕುಂದಾಪುರ ಅವರು ಒಟ್ಟಿಗೆ ಇರುವ ಚಿತ್ರವನ್ನು ಹಂಚಿಕೊಂಡಿರುವ ಕಾಂಗ್ರೆಸ್, ಬಿಜೆಪಿಯಲ್ಲಿ ಸಿಎಂ ಹುದ್ದೆಗೆ ₹ 2.5 ಸಾವಿರ ಕೋಟಿ ನೀಡಬೇಕು ಎಂಬ ಸತ್ಯ ಬಹಿರಂಗಪಡಿಸಿದ್ದ ಬಸನಗೌಡ ಯತ್ನಾಳ್ ಪಾಟೀಲ್ ಅವರು ಬಿಜೆಪಿ ಟಿಕೆಟ್ಗೆ ₹7 ಕೋಟಿ ಕೊಡಬೇಕು ಎಂದು ವಂಚಿಸಿದ ಆರೋಪಿಯೊಂದಿಗೆ ಕಾಣಿಸಿಕೊಂಡಿದ್ದಾರೆ ಎಂದು ಹೇಳಿದೆ.