‘ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಪ್ರಯಾಣಿಕರಿಗೆ ತೊಂದರೆ ಕೊಡುವ ನರಕದ ದಾರಿಗಳಾಗಿವೆ. ಡಬಲ್ ಇಂಜಿನ್ ಸರ್ಕಾರವಿದ್ದರೂ, 25 ಬಿಜೆಪಿ ಸಂಸದರಿದ್ದರೂ ಅನುದಾನವಿಲ್ಲ, ಕಾಮಗಾರಿಗಳ ಪ್ರಗತಿ ಇಲ್ಲದಿರುವುದು ಬಿಜೆಪಿ ಸರ್ಕಾರಗಳ ನಿಷ್ಕ್ರಿಯತೆಗೆ ಹಿಡಿದ ಕನ್ನಡಿ. ಡಬಲ್ ಎಂಜಿನ್ ಸರ್ಕಾರವಲ್ಲ ಇದು ಟ್ರಬಲ್ ಎಂಜಿನ್ ಸರ್ಕಾರ‘ ಎಂದು ಕಿಡಿಕಾರಿದೆ.