<p><strong>ಮಂಗಳೂರು:</strong> ಮಂಗಳೂರು ಧರ್ಮಪ್ರಾಂತದ 14ನೇ ಧರ್ಮಾಧ್ಯಕ್ಷರಾಗಿ ರೆ.ಡಾಪೀಟರ್ ಪಾವ್ಲ್ಸಲ್ಡಾನಾ ಶನಿವಾರ ಇಲ್ಲಿ ಅಧಿಕಾರ ವಹಿಸಿಕೊಂಡರು.</p>.<p>ನಗರದ ರೊಜಾರಿಯೊ ಕೆಥೆಡ್ರಲ್ನಲ್ಲಿ ನಡೆದ ಸಮಾರಂಭದಲ್ಲಿ ನಿಕಟಪೂರ್ವ ಬಿಷಪ್ ಡಾ.ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಂದ ದೀಕ್ಷೆ ಸ್ವೀಕರಿಸಿದರು. ಇವರು ಮೂಲತಃ ಕಿನ್ನಿಗೋಳಿಯವರು.</p>.<p>ಬಳಿಕ ಅವರು ಕನ್ನಡ, ತುಳು, ಇಟಾಲಿಯನ್, ಕೊಂಕಣಿ ಹಾಗೂ ಆಂಗ್ಲ ಭಾಷೆಯಲ್ಲಿ ಸಹಬಾಳ್ವೆಯ ಸಂದೇಶ ನೀಡಿದರು. 22 ವರ್ಷಗಳ ಬಳಿಕ ನಗರದಲ್ಲಿ ನಡೆದ ದೀಕ್ಷೆ ಸಮಾರಂಭ ಇದಾಗಿತ್ತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಮಂಗಳೂರು ಧರ್ಮಪ್ರಾಂತದ 14ನೇ ಧರ್ಮಾಧ್ಯಕ್ಷರಾಗಿ ರೆ.ಡಾಪೀಟರ್ ಪಾವ್ಲ್ಸಲ್ಡಾನಾ ಶನಿವಾರ ಇಲ್ಲಿ ಅಧಿಕಾರ ವಹಿಸಿಕೊಂಡರು.</p>.<p>ನಗರದ ರೊಜಾರಿಯೊ ಕೆಥೆಡ್ರಲ್ನಲ್ಲಿ ನಡೆದ ಸಮಾರಂಭದಲ್ಲಿ ನಿಕಟಪೂರ್ವ ಬಿಷಪ್ ಡಾ.ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಂದ ದೀಕ್ಷೆ ಸ್ವೀಕರಿಸಿದರು. ಇವರು ಮೂಲತಃ ಕಿನ್ನಿಗೋಳಿಯವರು.</p>.<p>ಬಳಿಕ ಅವರು ಕನ್ನಡ, ತುಳು, ಇಟಾಲಿಯನ್, ಕೊಂಕಣಿ ಹಾಗೂ ಆಂಗ್ಲ ಭಾಷೆಯಲ್ಲಿ ಸಹಬಾಳ್ವೆಯ ಸಂದೇಶ ನೀಡಿದರು. 22 ವರ್ಷಗಳ ಬಳಿಕ ನಗರದಲ್ಲಿ ನಡೆದ ದೀಕ್ಷೆ ಸಮಾರಂಭ ಇದಾಗಿತ್ತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>