<p><strong>ಶಿರಾ:</strong> ತಾಲ್ಲೂಕಿನ ರಾಮಲಿಂಗಾಪುರದ ಕೆರೆಗೆ ಭಾನುವಾರ ಬೆಳಗಿನ ಜಾವ ಕಾರು ಉರುಳಿ ಬಿದ್ದು ಒಂದೇ ಕುಟುಂಬದ ಮೂರು ಜನ ಮೃತಪಟ್ಟಿದ್ದಾರೆ. </p><p>ತಾಲ್ಲೂಕಿನ ಮೇಕೆರಹಳ್ಳಿ ಗ್ರಾಮದ ಪ್ರವೀಣ್ ಮತ್ತು ಕುಟುಂಬದವರು ಧರ್ಮಸ್ಥಳಕ್ಕೆ ಹೋಗುತ್ತಿದ್ದರು. ಪ್ರವೀಣ್ ಪತ್ನಿ ಯಮುನಾ (25), ಮಾವ ದೊಡ್ಡಣ್ಣ(38), ಅತ್ತೆ ಚಿಕ್ಕಮ್ಮ (35) ಮೃತರು. ಪ್ರವೀಣ್ ಈಜಿ ದಡ ಸೇರಿದ್ದಾರೆ.</p><p>ಸಾಕ್ಷಿಹಳ್ಳಿ ಮಣ್ಣಮ್ಮ ದೇವಿಗೆ ಪೂಜೆ ಸಲ್ಲಿಸಿ ಹೋಗುವಾಗ ಯಮುನಾ ಕಾರು ಚಾಲನೆ ಮಾಡುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಕಾರು ಏರಿ ಮೇಲಿಂದ ಕೆರೆಗೆ ಉರುಳಿದೆ. ಶಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ತಾಲ್ಲೂಕಿನ ರಾಮಲಿಂಗಾಪುರದ ಕೆರೆಗೆ ಭಾನುವಾರ ಬೆಳಗಿನ ಜಾವ ಕಾರು ಉರುಳಿ ಬಿದ್ದು ಒಂದೇ ಕುಟುಂಬದ ಮೂರು ಜನ ಮೃತಪಟ್ಟಿದ್ದಾರೆ. </p><p>ತಾಲ್ಲೂಕಿನ ಮೇಕೆರಹಳ್ಳಿ ಗ್ರಾಮದ ಪ್ರವೀಣ್ ಮತ್ತು ಕುಟುಂಬದವರು ಧರ್ಮಸ್ಥಳಕ್ಕೆ ಹೋಗುತ್ತಿದ್ದರು. ಪ್ರವೀಣ್ ಪತ್ನಿ ಯಮುನಾ (25), ಮಾವ ದೊಡ್ಡಣ್ಣ(38), ಅತ್ತೆ ಚಿಕ್ಕಮ್ಮ (35) ಮೃತರು. ಪ್ರವೀಣ್ ಈಜಿ ದಡ ಸೇರಿದ್ದಾರೆ.</p><p>ಸಾಕ್ಷಿಹಳ್ಳಿ ಮಣ್ಣಮ್ಮ ದೇವಿಗೆ ಪೂಜೆ ಸಲ್ಲಿಸಿ ಹೋಗುವಾಗ ಯಮುನಾ ಕಾರು ಚಾಲನೆ ಮಾಡುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಕಾರು ಏರಿ ಮೇಲಿಂದ ಕೆರೆಗೆ ಉರುಳಿದೆ. ಶಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>