ಗುರುವಾರ, 30 ಅಕ್ಟೋಬರ್ 2025
×
ADVERTISEMENT
ADVERTISEMENT

ಹುಲಿ ದಾಳಿ ಭೀತಿ: ರೈತರಿಗೆ ಶಸ್ತ್ರಸಜ್ಜಿತ ಸಿಬ್ಬಂದಿ ಬೆಂಗಾವಲು

ಅರಣ್ಯದಂಚಿನ ಗ್ರಾಮಗಳಲ್ಲಿ ಬೆಳೆ ಕಟಾವು ವೇಳೆ ಸಿಬ್ಬಂದಿ ಪಹರೆ
Published : 29 ಅಕ್ಟೋಬರ್ 2025, 23:30 IST
Last Updated : 29 ಅಕ್ಟೋಬರ್ 2025, 23:30 IST
ಫಾಲೋ ಮಾಡಿ
Comments
ರೈತರು ಹೊಲಗಳಿಗೆ ತೆರಳಲೂ ಹೆದರುತ್ತಿದ್ದು. ಬೆಳೆ ಕಟಾವು ವೇಳೆ ರಕ್ಷಣೆ ನೀಡಲಾಗುತ್ತಿದೆ. ಕಾಡುಪ್ರಾಣಿಗಳಿಂದ ಜನರಿಗೆ ರಕ್ಷಣೆ ಕೊಡುವುದೂ ಇಲಾಖೆಯ ಕರ್ತವ್ಯ.
–ಮಂಜುನಾಥ್ ಪುಣಜನೂರು, ಎಸಿಎಫ್‌
ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕಲ್ಪುರ ಗ್ರಾಮದ ಸಮೀಪದ ಜಮೀನಿನಲ್ಲಿ ಟೊಮೆಟೊ ಕಟಾವು ಮಾಡಲು ರೈತರಿಗೆ ಭದ್ರತೆ ನೀಡುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ
ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕಲ್ಪುರ ಗ್ರಾಮದ ಸಮೀಪದ ಜಮೀನಿನಲ್ಲಿ ಟೊಮೆಟೊ ಕಟಾವು ಮಾಡಲು ರೈತರಿಗೆ ಭದ್ರತೆ ನೀಡುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ
ಹುಲಿ ಸೆರೆ ಕಾರ್ಯಾಚರಣೆಯಲ್ಲಿ ತೊಡಗಿರುವ ಅರಣ್ಯ ಇಲಾಖೆ ಸಿಬ್ಬಂದಿ
ಹುಲಿ ಸೆರೆ ಕಾರ್ಯಾಚರಣೆಯಲ್ಲಿ ತೊಡಗಿರುವ ಅರಣ್ಯ ಇಲಾಖೆ ಸಿಬ್ಬಂದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT