ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಮಲೆ ಮಹದೇಶ್ವರ ಬೆಟ್ಟ | ಹುಲಿಗಳ ಸಾವು ಪ್ರಕರಣ: ಮೂವರು ಅಧಿಕಾರಿಗಳಿಗೆ ಕಡ್ಡಾಯ ರಜೆ

Published : 30 ಜೂನ್ 2025, 14:09 IST
Last Updated : 30 ಜೂನ್ 2025, 14:09 IST
ಫಾಲೋ ಮಾಡಿ
Comments
ಬದಲಿ ವ್ಯವಸ್ಥೆ: 
ಉಪ ಅರಣ್ಯ ಸಂರಕ್ಷಣಾಧಿಕಾರಿ (ಕೇಂದ್ರಸ್ಥಾನ) ಸಂತೋಷ್‌ ಕುಮಾರ್‌ ಜಿ. (ಐಎಎಸ್‌) ಅವರಿಗೆ ಮಲೆಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಮಲೆಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್‌ ಮನೋಹರ್ ಅಹಿರೆ (ಐಎಎಸ್‌ ಪ್ರೊಬೇಷನರಿ) ಅವರಿಗೆ ಹನೂರು ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಹನೂರು ಬಫರ್ ವಲಯದ ವಲಯ ಅರಣ್ಯಾಧಿಕಾರಿ (ತರಬೇತಿ) ಉಮಾಪತಿ ಕೆ. ಅವರಿಗೆ ಉಪ ವಲಯ ಅರಣ್ಯಾಧಿಕಾರಿ ಕಂ ಮೋಜಣಿದಾರ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಈ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು ಅವರ ವಿರುದ್ಧ ಕಾನೂನು ರೀತ್ಯ ಕ್ರಮ ಆಗುತ್ತಿದೆ. ಯಾವುದೇ ಅಧಿಕಾರಿಯ ನಿರ್ಲಕ್ಷ್ಯ ಕಂಡುಬಂದಿಲ್ಲಿ ಶಿಸ್ತುಕ್ರಮ ಜರುಗಿಸಲಾಗುವುದು
ಈಶ್ವರ ಬಿ.ಖಂಡ್ರೆ ಅರಣ್ಯ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT