<p><strong>ಹನೂರು:</strong> ಮಲೆ ಮಹದೇಶ್ವರ ವನ್ಯ ಧಾಮದಲ್ಲಿ ಈಚೆಗೆ ಹುಲಿ ಹತ್ಯೆ ಪ್ರಕರಣ ದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸಿದ್ದರಾಜು ಬುಧವಾರ ಶರಣಾಗಿದ್ದಾನೆ.</p><p>ನಾಪತ್ತೆಯಾಗಿದ್ದ ಆರೋಪಿಯನ್ನು ಕುಟುಂಬಸ್ಥರೇ ತಂದೊಪ್ಪಿಸಿದ್ದಾರೆ ಎಂದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.</p><p>ಹನೂರು ಬಫರ್ ವಲಯದ ಆನೆ ಕಾರ್ಯ ಪಡೆಯ ಹೊರಗುತ್ತಿಗೆ ನೌಕರ ಸೆ.30ರಂದು ಪಚ್ಚಿದೊಡ್ಡಿ ಗಸ್ತಿನಲ್ಲಿ ಹುಲಿ ಸತ್ತಿರುವುದನ್ನು ಗಮನಿಸಿದರೂ ಇಲಾಖೆಗೆ ಮಾಹಿತಿ ನೀಡದೆ ಹುಲಿ ಹತ್ಯೆಗೈದ ಆರೋಪಿಗೆ ಮಾಹಿತಿ ನೀಡಿ, ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಸಹಾಯ ನೀಡಿರುವ ಆರೋಪ ಎದುರಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು:</strong> ಮಲೆ ಮಹದೇಶ್ವರ ವನ್ಯ ಧಾಮದಲ್ಲಿ ಈಚೆಗೆ ಹುಲಿ ಹತ್ಯೆ ಪ್ರಕರಣ ದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸಿದ್ದರಾಜು ಬುಧವಾರ ಶರಣಾಗಿದ್ದಾನೆ.</p><p>ನಾಪತ್ತೆಯಾಗಿದ್ದ ಆರೋಪಿಯನ್ನು ಕುಟುಂಬಸ್ಥರೇ ತಂದೊಪ್ಪಿಸಿದ್ದಾರೆ ಎಂದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.</p><p>ಹನೂರು ಬಫರ್ ವಲಯದ ಆನೆ ಕಾರ್ಯ ಪಡೆಯ ಹೊರಗುತ್ತಿಗೆ ನೌಕರ ಸೆ.30ರಂದು ಪಚ್ಚಿದೊಡ್ಡಿ ಗಸ್ತಿನಲ್ಲಿ ಹುಲಿ ಸತ್ತಿರುವುದನ್ನು ಗಮನಿಸಿದರೂ ಇಲಾಖೆಗೆ ಮಾಹಿತಿ ನೀಡದೆ ಹುಲಿ ಹತ್ಯೆಗೈದ ಆರೋಪಿಗೆ ಮಾಹಿತಿ ನೀಡಿ, ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಸಹಾಯ ನೀಡಿರುವ ಆರೋಪ ಎದುರಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>