<p><strong>ಮಂಗಳೂರು</strong>: ಕೇರಳದ ತಿರೂರಿನಿಂದ ಜೈಪುರಕ್ಕೆ ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಶ್ರಮಿಕ್ ರೈಲಿನ ಎಂಜಿನ್ ನಗರದ ಹೊರವಲಯದ ಪಡೀಲ್ ಬಳಿ ಹಳಿ ತಪ್ಪಿದ್ದು, ಯಾರಿಗೂ ಅಪಾಯವಾಗಿಲ್ಲ.</p>.<p>ರೈಲು ಎಂಜಿನ್ ಸೋಮವಾರ ಮಧ್ಯರಾತ್ರಿ 1.35ರ ಸುಮಾರಿಗೆ ಹಳಿ ತಪ್ಪಿದೆ. ಬೋಗಿಗಳು ಸುರಕ್ಷಿತವಾಗಿದ್ದು, ಯಾವುದೇ ತೊಂದರೆಯಾಗಿಲ್ಲ. ಬದಲಿ ಎಂಜಿನ್ ವ್ಯವಸ್ಥೆ ಮಾಡಿ ಮುಂಜಾನೆ 4 ಗಂಟೆಗೆ ರೈಲನ್ನು ಮಂಗಳೂರು ಜಂಕ್ಷನ್ ನಿಲ್ದಾಣಕ್ಕೆ ಕರೆತರಲಾಯಿತು. ಹೊಸ ಎಂಜಿನ್ ಅಳವಡಿಸಿ,ಬೆಳಿಗ್ಗೆ 6 ಗಂಟೆಗೆ ಜೈಪುರಕ್ಕೆ ಕಳುಹಿಸಲಾಯಿತು ಎಂದು ದಕ್ಷಿಣ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಕೇರಳದ ತಿರೂರಿನಿಂದ ಜೈಪುರಕ್ಕೆ ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಶ್ರಮಿಕ್ ರೈಲಿನ ಎಂಜಿನ್ ನಗರದ ಹೊರವಲಯದ ಪಡೀಲ್ ಬಳಿ ಹಳಿ ತಪ್ಪಿದ್ದು, ಯಾರಿಗೂ ಅಪಾಯವಾಗಿಲ್ಲ.</p>.<p>ರೈಲು ಎಂಜಿನ್ ಸೋಮವಾರ ಮಧ್ಯರಾತ್ರಿ 1.35ರ ಸುಮಾರಿಗೆ ಹಳಿ ತಪ್ಪಿದೆ. ಬೋಗಿಗಳು ಸುರಕ್ಷಿತವಾಗಿದ್ದು, ಯಾವುದೇ ತೊಂದರೆಯಾಗಿಲ್ಲ. ಬದಲಿ ಎಂಜಿನ್ ವ್ಯವಸ್ಥೆ ಮಾಡಿ ಮುಂಜಾನೆ 4 ಗಂಟೆಗೆ ರೈಲನ್ನು ಮಂಗಳೂರು ಜಂಕ್ಷನ್ ನಿಲ್ದಾಣಕ್ಕೆ ಕರೆತರಲಾಯಿತು. ಹೊಸ ಎಂಜಿನ್ ಅಳವಡಿಸಿ,ಬೆಳಿಗ್ಗೆ 6 ಗಂಟೆಗೆ ಜೈಪುರಕ್ಕೆ ಕಳುಹಿಸಲಾಯಿತು ಎಂದು ದಕ್ಷಿಣ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>