ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಎನ್ಇಕೆಆರ್ಟಿಸಿ) ಸಿಬ್ಬಂದಿ, ಶಿಸ್ತು (ಡಿಸಿಪ್ಲಿನರಿ) ಕ್ರಮದ ವಿಚಾರಣೆಗೆ ನಿವೃತ್ತ ಸಿವಿಲ್ ಮತ್ತು ಜಿಲ್ಲಾ ನ್ಯಾಯಾಧೀಶರನ್ನು ಹಾಗೂ ಮಾಜಿ ಪಬ್ಲಿಕ್ ಪ್ರಾಸಿಕ್ಯೂಟರ್ಗಳ ನೇಮಕ ಮಾಡಿದ್ದನ್ನು ಮತ್ತು ತದನಂತರ ಅವರು ಕೈಗೊಂಡ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.