<p><strong>ಹುಬ್ಬಳ್ಳಿ: </strong>ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸ್ವಾಗತಿಸಲು ಉತ್ತರ ಕರ್ನಾಟಕದ ವಿವಿಧ ಬುಡಕಟ್ಟು ಜನಾಂಗದವರು ಸಜ್ಜಾಗಿದ್ದಾರೆ.</p>.<p>ರಾಷ್ಟ್ರಪತಿ ಅವರಿಗೆ ಪೌರ ಸನ್ಮಾನ ನಡೆಯಲಿರುವನಗರದ ಜಿಮ್ಖಾನಾ ಮೈದಾನದಲ್ಲಿ ಕಾದು ಕುಳಿತಿದ್ದಾರೆ.</p>.<p>ಧಾರವಾಡ ಜಿಲ್ಲೆಯ ಅಳ್ನವಾರ ತಾಲ್ಲೂಕಿನ ಗವಳಿವಾಡಿಯ ಗಣಗರಗೌಳಿ ಜನಾಂಗದವರು ಹಾಗೂ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಸಿದ್ದಿ ಜನಾಂಗದವರು ಬಂದಿದ್ದಾರೆ.</p>.<p>'ರಾಷ್ಟ್ರಪತಿ ಅವರು ಬುಡಕಟ್ಟು ಜನಾಂಗದವರು ಎನ್ನುವುದು ಹೆಮ್ಮೆಯ ಸಂಗತಿ. ಅವರಿಗೆ ನಮ್ಮ ಸಂಪ್ರದಾಯ ತೋರಿಸಬೇಕೆಂದು ಬಂದಿದ್ದೇವೆ' ಎಂದು ಗವಳಿ ಸಮುದಾಯದ ಮಹಿಳೆಯೊಬ್ವರು ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸ್ವಾಗತಿಸಲು ಉತ್ತರ ಕರ್ನಾಟಕದ ವಿವಿಧ ಬುಡಕಟ್ಟು ಜನಾಂಗದವರು ಸಜ್ಜಾಗಿದ್ದಾರೆ.</p>.<p>ರಾಷ್ಟ್ರಪತಿ ಅವರಿಗೆ ಪೌರ ಸನ್ಮಾನ ನಡೆಯಲಿರುವನಗರದ ಜಿಮ್ಖಾನಾ ಮೈದಾನದಲ್ಲಿ ಕಾದು ಕುಳಿತಿದ್ದಾರೆ.</p>.<p>ಧಾರವಾಡ ಜಿಲ್ಲೆಯ ಅಳ್ನವಾರ ತಾಲ್ಲೂಕಿನ ಗವಳಿವಾಡಿಯ ಗಣಗರಗೌಳಿ ಜನಾಂಗದವರು ಹಾಗೂ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಸಿದ್ದಿ ಜನಾಂಗದವರು ಬಂದಿದ್ದಾರೆ.</p>.<p>'ರಾಷ್ಟ್ರಪತಿ ಅವರು ಬುಡಕಟ್ಟು ಜನಾಂಗದವರು ಎನ್ನುವುದು ಹೆಮ್ಮೆಯ ಸಂಗತಿ. ಅವರಿಗೆ ನಮ್ಮ ಸಂಪ್ರದಾಯ ತೋರಿಸಬೇಕೆಂದು ಬಂದಿದ್ದೇವೆ' ಎಂದು ಗವಳಿ ಸಮುದಾಯದ ಮಹಿಳೆಯೊಬ್ವರು ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>