ನನ್ನ ಹೆಸರಿನಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸಿ, ಸಮಾಜದ ಶಾಂತಿ ಕದಡಲು ಯತ್ನಿಸುತ್ತಿರುವ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ವರಿಷ್ಟರಲ್ಲಿ ಆಗ್ರಹ ಮಾಡಿರುತ್ತೇನೆ.
ಮತಾಂಧ ಜಿಹಾದಿಗಳ ಈ ದುಷ್ಕೃತ್ಯಕ್ಕೆ ಕಾಂಗ್ರೆಸ್ ನಾಯಕರು ಸೇರಿಕೊಂಡಿರುವುದು ಅವರ ವಿಕೃತ ಮನಸ್ಥಿತಿಯನ್ನು ತೆರೆದಿಡುತ್ತದೆ. pic.twitter.com/Y5Q1IvdkkJ