ಸೋಮವಾರ, 3 ನವೆಂಬರ್ 2025
×
ADVERTISEMENT
ADVERTISEMENT

ಯುಕೆಪಿ–3| ಪರಿಹಾರ ದರ ನಿಗದಿ: 3 ವರ್ಷಗಳಲ್ಲಿ ಪಾವತಿಗೆ ಸಂಪುಟ ತೀರ್ಮಾನ; ಸಿಎಂ

Published : 16 ಸೆಪ್ಟೆಂಬರ್ 2025, 15:18 IST
Last Updated : 16 ಸೆಪ್ಟೆಂಬರ್ 2025, 18:51 IST
ಫಾಲೋ ಮಾಡಿ
Comments
ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಚುನಾವಣೆ ಪೂ‌ರ್ವದಲ್ಲಿ ನಾವು ಈ ಕುರಿತು ಭರವಸೆ ನೀಡಿದ್ದೆವು. ಆ ಪ್ರಕಾರವೇ ನಡೆದುಕೊಂಡಿದ್ದೇವೆ.
– ಸಿದ್ದರಾಮಯ್ಯ, ಮುಖ್ಯಮಂತ್ರಿ
ಪರಿಹಾರಕ್ಕೆ ಬೇಕು ₹70 ಸಾವಿರ ಕೋಟಿ
‘ಪರಿಹಾರಕ್ಕೆ ಸುಮಾರು ₹70,000 ಕೋಟಿ ಬೇಕಾಗುತ್ತದೆ. ಜಮೀನು ಕಳೆದುಕೊಳ್ಳುವ ರೈತರಿಗೆ ಮೂರು ಆರ್ಥಿಕ ವರ್ಷದಲ್ಲಿ ಪರಿಹಾರದ ಮೊತ್ತವನ್ನು ಪಾವತಿಸಲಾವುದು’ ಎಂದು ಸಿದ್ದರಾಮಯ್ಯ ಹೇಳಿದರು. ‘ಪ್ರತಿ ವರ್ಷ ₹15 ಸಾವಿರ ಕೋಟಿಯಿಂದ ₹20 ಸಾವಿರ ಕೋಟಿ ಇದಕ್ಕಾಗಿಯೇ ನೀಡಲಾಗುವುದು. ಸರ್ಕಾರ ನಿಗದಿಪಡಿಸಿದ ದರವನ್ನು ಒಪ್ಪಿಕೊಂಡು ಭೂಸ್ವಾಧೀನಕ್ಕೆ ರೈತರ ಮನವೊಲಿಸುವುದಾಗಿ ಆ ಭಾಗದ ಸಚಿವರು, ಶಾಸಕರು ಮತ್ತು ರೈತ ಮುಖಂಡರು ತಿಳಿಸಿದ್ದಾರೆ. ರಾಜ್ಯದ ಜನರಿಗೆ ಒಳಿತು ಮಾಡುವ ಈ ಯೋಜನೆಗೆ ರೈತರು ಭೂಮಿ ನೀಡಲು ಒಪ್ಪಿಗೆ ನೀಡುತ್ತಾರೆ ಎಂಬ ವಿಶ್ವಾಸವಿದೆ’ ಎಂದು ಅವರು ಪ್ರತಿಪಾದಿಸಿದರು.
ಯಾವ ಜಮೀನಿಗೆ ಎಷ್ಟು ಪರಿಹಾರ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT