‘ಇದು ಕೊನೆಯ ಅವಕಾಶ. ಇನ್ನು ಮುಂದೆ ಕಾಲಾವಕಾಶ ನೀಡಲಾಗುವುದಿಲ್ಲ’ ಎಂದು ಪ್ರತಿವಾದಿಗಳಿಗೆ ತಾಕೀತು ಮಾಡಿದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಗೆ ಉತ್ತರಿಸುವಂತೆ ಸೂಚಿಸಿದೆ. ವಿಚಾರಣೆಯನ್ನು ಜೂನ್ 14ಕ್ಕೆ ಮುಂದೂಡಲಾಗಿದೆ.