ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುವರ್ಣಸೌಧದ ಸ್ವಚ್ಛತೆ ಕಾಪಾಡದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಖಾದರ್

Published 7 ನವೆಂಬರ್ 2023, 4:54 IST
Last Updated 7 ನವೆಂಬರ್ 2023, 4:54 IST
ಅಕ್ಷರ ಗಾತ್ರ

ಬೆಳಗಾವಿ: ಡಿಸೆಂಬರ್ ನಲ್ಲಿ ನಡೆಯಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.

ವಿಧಾನಸಭೆ ಸಭಾಂಗಣ, ಬ್ಯಾಕ್ವೆಂಟ್ ಹಾಲ್‌, ಸೆಂಟ್ರಲ್ ಹಾಲ್, ಸೌಧದಲ್ಲಿರುವ ವಿವಿಧ ಕೊಠಡಿಗಳನ್ನು ಉಭಯ ನಾಯಕರು ಪರಿಶೀಲಿಸಿದರು.

'ಸೌಧದ ನಿರ್ವಹಣೆಗೆ ಪ್ರತಿವರ್ಷ ಕೋಟ್ಯಂತರ ರೂಪಾಯಿ ವ್ಯಯಿಸಲಾಗುತ್ತಿದೆ. ಆದರೂ,

ಸೌಧದಲ್ಲಿ ಸ್ವಚ್ಛತೆಯನ್ನು ಏಕೆ ಕಾಪಾಡಿಲ್ಲ' ಎಂದು ಖಾದರ್ ಅವರು, ಲೋಕೋಪಯೋಗಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT