ಘಟನೆಯಲ್ಲಿ ಖಾಲಿ ಗ್ಯಾಸ್ ಟ್ಯಾಂಕರ್ ಹಾಗೂ ಭರ್ತಿಯಾಗಿರುವ ಗ್ಯಾಸ್ ಟ್ಯಾಂಕರ್ ಕೂಡ ಹಾನಿಗೀಡಾಗಿವೆ. ಅಲ್ಲಿಯೇ ವಾಸವಾಗಿರುವ ಒಂದೇ ಕುಟುಂಬದವರು ಟೀ ಅಂಗಡಿಯನ್ನು ಇಟ್ಟುಕೊಂಡಿದ್ದರು. ಅವರಲ್ಲಿ ಐವರು ಭೂ ಕುಸಿತದಲ್ಲಿ ಸಾವನ್ನಪ್ಪಿದ್ದಾರೆ. ರಿಸ್ಕ್ ಆಪರೇಶನನ್ನು ತ್ವರಿತವಾಗಿ ಮಾಡಬೇಕೆಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ…
— Siddaramaiah (@siddaramaiah) July 21, 2024
ಭೂ ಕುಸಿತದಿಂದ ಮರಣ ಹೊಂದಿದವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ. ನಾವು ಕೊಡುವ ಪರಿಹಾರದಿಂದ ಅವರ ಜೀವ ಮರಳಿ ಬರುವುದಿಲ್ಲ. ಪ್ರಕೃತಿ ವಿಕೋಪದಿಂದಾಗಿರುವ ಘಟನೆ ಇದು. ಸಾಧ್ಯವಾದಷ್ಟು ಅವರನ್ನು ಉಳಿಸುವ ಪ್ರಯತ್ನ ಮಾಡಲಾಗುವುದು. ಇಲ್ಲದಿದ್ದರೆ ಅವರ ಮೃತ ದೇಹವನ್ನು ಪತ್ತೆಹಚ್ಚುವ ಕೆಲಸ ಮಾಡಲಾಗುವುದು.
— Siddaramaiah (@siddaramaiah) July 21, 2024
ಉಳುವರೆ ಎಂಬ…
ನೌಕಾದಳ ಹಾಗೂ ರಕ್ಷಣಾ ತಂಡದವರಿಗೆ ಎಲ್ಲೆಡೆ ಹುಡುಕುವಂತೆ ಸೂಚನೆ ನೀಡಲಾಗಿದೆ. 10 ಜನರು ಕಾಣೆಯಾಗಿದ್ದಾರೆ. ಘಟನೆ ನಡೆದ ದಿನವೇ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯರನ್ನು ಹಾಗೂ ಶಾಸಕರನ್ನು ಸ್ಥಳಕ್ಕೆ ಕಳುಹಿಸಲಾಗಿದೆ.
— Siddaramaiah (@siddaramaiah) July 21, 2024
ಇಲ್ಲಿ ಭೂ ಕುಸಿತವು ಪ್ರಕೃತಿ ವಿಕೋಪವಲ್ಲ, ಐ.ಆರ್.ಬಿ ಸಂಸ್ಥೆಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಆಗಿದೆ. ಯಾರೇ ತಪ್ಪು…
ರಾಜ್ಯ ಸರ್ಕಾರ ಕಾರ್ಯಾಚರಣೆಯನ್ನು ವಿಳಂಬ ಮಾಡುತ್ತಿಲ್ಲ. ಎಲ್ಲವನ್ನೂ ತ್ವರಿತವಾಗಿ ಮಾಡುತ್ತಿದ್ದೇವೆ. ಕೇರಳದ ಅರ್ಜುನ್ ಎಂಬುವರು ಕಾಣೆಯಾಗಿದ್ದು, ತಮ್ಮ ರಾಜ್ಯದವರೆಂದು ಅವರೆಲ್ಲಾ ಬಂದಿರಬಹುದು. ಆದರೆ ನಾವು ವಿಳಂಬ ಮಾಡದೇ, ನಿರ್ಲಕ್ಷ್ಯ ತೋರದೆ ಕೆಲಸ ಮಾಡುತ್ತಿದ್ದೇವೆ.
— Siddaramaiah (@siddaramaiah) July 21, 2024
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾಯಿತು. ಕಳೆದ ಬಾರಿ…
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.