ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಾಗಿರುವ ರೂ. 187 ಕೋಟಿ ಅವ್ಯವಹಾರವು ಕಾಂಗ್ರೆಸ್ ನ ಮಿಷನ್ ಕಮಿಷನ್ ಗೆ ತೆರೆ ಎಳೆದಿದೆ. ಅಹಿಂದ ಪರ ಎಂದು ಭಾಷಣ ಬಿಗಿಯುವ ಇವರು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಕಲ್ಲು ಹಾಕುವುದಲ್ಲದೇ, ಅಭಿವೃದ್ಧಿ ನಿಗಮದಿಂದ ಕೊಳ್ಳೆ ಹೊಡೆದು, ಅಲ್ಲಿನ ಅಮಾಯಕ ಅಧಿಕಾರಿಯೊಬ್ಬರು ಆತ್ಮಹತ್ಯೆಗೀಡಾಗುವಂತೆ ಮಾಡಿರುವುದು…
— Pralhad Joshi (Modi Ka Parivar) (@JoshiPralhad) May 28, 2024