ರಾಜ್ಯಪಾಲರು ಸಂವಿಧಾನಾತ್ಮಕ ಅಧಿಕಾರವನ್ನು ಬಳಸಿ ಸಚಿವ ನಾಗೇಂದ್ರ ಅವರನ್ನು ವಜಾ ಮಾಡಲು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸುತ್ತೇವೆ. ಅಲ್ಲದೇ, ಮುಂದಿನ ಹೋರಾಟದ ರೂಪುರೇಷೆಯನ್ನೂ ತೀರ್ಮಾನಿಸುತ್ತೇವೆ. ತಾರ್ಕಿಕ ಅಂತ್ಯವನ್ನು ಮುಟ್ಟಿಸದೇ ವಿರಮಿಸುವ ಪ್ರಶ್ನೆಯೇ ಇಲ್ಲ. ₹187 ಕೋಟಿ ವಾಪಸ್ ತರದೇ ಬಿಡುವುದೂ ಇಲ್ಲ ಎಂದು ರಾಜೀವ್ ಹೇಳಿದರು.