ಶನಿವಾರ, 19 ಜುಲೈ 2025
×
ADVERTISEMENT
ADVERTISEMENT

ಘಟಕ ಕಾಲೇಜು ಪ್ರಸ್ತಾವ ಕೈಬಿಡಬೇಕು: ವಿವಿಧ ಸಂಘಟನೆಗಳಿಂದ ಸಿ.ಎಂ, ಸಚಿವರಿಗೆ ಮನವಿ

Published : 3 ಜೂನ್ 2025, 15:50 IST
Last Updated : 3 ಜೂನ್ 2025, 15:50 IST
ಫಾಲೋ ಮಾಡಿ
Comments
ಸಿ.ಎಂಗೆ ಮಹದೇವಪ್ಪ ಪತ್ರ
ಬೆಂಗಳೂರು ನಗರದ ಸರ್ಕಾರಿ ಆರ್‌.ಸಿ. ಕಾಲೇಜು ಮತ್ತು ಸರ್ಕಾರಿ ಕಾಲೇಜುಗಳನ್ನು ಬೆಂಗಳೂರು ನಗರ ವಿಶ್ವವಿದ್ಯಾಲಯದ ಘಟಕ ಕಾಲೇಜು ಆಗಿ ಪರಿವರ್ತಿಸುವ ಪ್ರಸ್ತಾವದ ಕುರಿತು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಎಚ್‌.ಸಿ. ಮಹದೇವಪ್ಪ ಪತ್ರ ಬರೆದಿದ್ದಾರೆ. ಈ ಪ್ರಸ್ತಾವವನ್ನು ಕೈಬಿಡಬೇಕೆಂದು ವಿವಿಧ ಸಂಘಟನೆಗಳು ಸಲ್ಲಿಸಿರುವ ಮನವಿಯನ್ನು ಪರಿಗಣಿಸಬೇಕು ಎಂದೂ ಅವರು ಪತ್ರದಲ್ಲಿ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT