ಬುಧವಾರ, 17 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ವೀರಶೈವ–ಲಿಂಗಾಯತರ ಒಡೆಯುವ ಕುತಂತ್ರ: ಬಿಜೆಪಿ ನಾಯಕರ ಆಕ್ರೋಶ

ಬಿಜೆಪಿ ನಾಯಕರ ಸಭೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ
Published : 16 ಸೆಪ್ಟೆಂಬರ್ 2025, 22:30 IST
Last Updated : 16 ಸೆಪ್ಟೆಂಬರ್ 2025, 22:30 IST
ಫಾಲೋ ಮಾಡಿ
Comments
ವೀರಶೈವ–ಲಿಂಗಾಯತ ಸಮುದಾಯ ಒಡೆಯಲು ಕಾಂಗ್ರೆಸ್ ಸರ್ಕಾರ ಮತ್ತೊಂದು ಸಮೀಕ್ಷೆಯ ಹೆಸರಿನಲ್ಲಿ ಹುನ್ನಾರ ನಡೆಸುತ್ತಿದೆ. ಸಮಾಜ ಒಡೆಯುವ ರಾಜಕೀಯ ಕುತಂತ್ರಗಳನ್ನು ಮೆಟ್ಟಿ ನಿಲ್ಲಲಾಗುವುದು
ಬಿ.ಎಸ್.ಯಡಿಯೂರಪ್ಪ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT