<p><strong>ಬೆಂಗಳೂರು: </strong>‘ಇನ್ನು ಎರಡು ಮೂರು ದಿನಗಳಲ್ಲಿ ಮಂತ್ರಿ ಆಗುತ್ತೀಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದು, ಶೀಘ್ರವೇ ಸಂಪುಟ ವಿಸ್ತರಣೆ ಆಗುವುದು ಖಚಿತ’ ಎಂದು ವಿಧಾನಪರಿಷತ್ ಸದಸ್ಯ ಆರ್.ಶಂಕರ್ ಹೇಳಿದರು.</p>.<p>ಮಂಗಳವಾರ ಮುಖ್ಯಮಂತ್ರಿಯವರ ಭೇಟಿಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿ, ಯಾವುದೇ ಕ್ಷಣದಲ್ಲೂ ಸಂಪುಟ ವಿಸ್ತರಣೆ ಆಗಬಹುದು ಎಂಬ ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಯಡಿಯೂರಪ್ಪನವರ ಜತೆ ಉಪಹಾರ ಸೇವಿಸುವ ಸಂದರ್ಭದಲ್ಲಿ ಅವರು ಈ ವಿಚಾರ ತಿಳಿಸಿದರು. ಶಾಸಕ ಉಮೇಶ ಕತ್ತಿಯವರೂ ಇದ್ದರು’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಇನ್ನು ಎರಡು ಮೂರು ದಿನಗಳಲ್ಲಿ ಮಂತ್ರಿ ಆಗುತ್ತೀಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದು, ಶೀಘ್ರವೇ ಸಂಪುಟ ವಿಸ್ತರಣೆ ಆಗುವುದು ಖಚಿತ’ ಎಂದು ವಿಧಾನಪರಿಷತ್ ಸದಸ್ಯ ಆರ್.ಶಂಕರ್ ಹೇಳಿದರು.</p>.<p>ಮಂಗಳವಾರ ಮುಖ್ಯಮಂತ್ರಿಯವರ ಭೇಟಿಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿ, ಯಾವುದೇ ಕ್ಷಣದಲ್ಲೂ ಸಂಪುಟ ವಿಸ್ತರಣೆ ಆಗಬಹುದು ಎಂಬ ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಯಡಿಯೂರಪ್ಪನವರ ಜತೆ ಉಪಹಾರ ಸೇವಿಸುವ ಸಂದರ್ಭದಲ್ಲಿ ಅವರು ಈ ವಿಚಾರ ತಿಳಿಸಿದರು. ಶಾಸಕ ಉಮೇಶ ಕತ್ತಿಯವರೂ ಇದ್ದರು’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>