ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಟೆರರ್ ಅಟ್ಯಾಕ್‌ಗೆ ಪ್ಲ್ಯಾನ್ : ಸ್ವಲ್ಪದರಲ್ಲೇ ತಪ್ಪಿತು ಅನಾಹುತ

Published 20 ಜುಲೈ 2023, 9:52 IST
Last Updated 20 ಜುಲೈ 2023, 9:52 IST
ಅಕ್ಷರ ಗಾತ್ರ

ರಾಜಧಾನಿ ಬೆಂಗಳೂರಿನಲ್ಲಿ ಸರಣಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಮರ್, ಸುಹೇಲ್. ತಬ್ರೇಜ್, ಫೈಜಲ್ ರಬಾನಿ, ಮುದಾಸೀರ್ ಬಂಧಿತರು, ಪ್ರಕರಣದ ಪ್ರಮುಖ ಆರೋಪಿ ಜುನೈದ್ ವಿದೇಶಕ್ಕೆ ಪರಾರಿಯಾಗಿದ್ದು, ಆತನನ್ನು ಕರೆತರಲು ಕೇಂದ್ರ ತನಿಖಾ ಸಂಸ್ಥೆಗಳನ್ನು ಸಂಪರ್ಕಿಸಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT