‘ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಹಾಸನದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದರು. ಈಗ ಅವರ ಮಗನಿಗೆ ಕೊಡಗು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನೀಡಿದೆ. ಈಗ ಸಚಿವರಾಗಿರುವವರ ಆಪ್ತ ಸಹಾಯಕರಾಗಿದ್ದವರು ಈಗ ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದಾರೆ. ಇದು ಕಾಂಗ್ರೆಸ್, ಬಿಜೆಪಿ ನಡುವಣ ಹೊಂದಾಣಿಕೆ ತಿಳಿಸುತ್ತದೆ’ ಎಂದರು.