<p>ವಿಜಯಪುರ (ದೇವನಹಳ್ಳಿ): ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ರಾಮಚಂದ್ರಗೌಡ ಹೇಳಿದ್ದಾರೆ.</p>.<p>ಸಿದ್ದರಾಮಯ್ಯ ಒಳ್ಳೆಯ ಆಡಳಿತಗಾರ. ಆದರೆ, ಅವರ ಸುತ್ತಮುತ್ತಲಿರುವ ಆಡಳಿತ ತಂಡ ಸಮರ್ಥವಾಗಿಲ್ಲ. ಇದು ಆಡಳಿತದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ ಎಂದು ವಿಶ್ಲೇಷಿಸಿದರು.</p>.<p>ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಈಚೆಗೆ ಮಂಡಿಸಿದ ಬಜೆಟ್ನಲ್ಲಿ ಉಪ್ಪು, ಹುಳಿ ಮತ್ತು ಖಾರ ಇಲ್ಲ. ಅದು ಕೇವಲ ಕಲ್ಪನೆಯ ಬಜೆಟ್. ಕಾಂಗ್ರೆಸ್ನಲ್ಲಿ ಇಷ್ಟವಿಲ್ಲದಿದ್ದರೂ ಬಲವಂತವಾಗಿ ಮಂಡಿಸಿದ ಬಜೆಟ್ ಅದು ಎಂದರು.</p>.<p>ಪುರಸಭಾ ಮಾಜಿ ಸದಸ್ಯ ಬಲಮುರಿ ಶ್ರೀನಿವಾಸ್ ಮೂರ್ತಿ, ಲಕ್ಷ್ಮಿವೆಂಕಟರಮಣ ಸ್ವಾಮಿ ದೇವಾಲಯದ ಗೌರವಾಧ್ಯಕ್ಷ ಪಿ.ನಾರಾಯಣಪ್ಪ, ವಿ. ರಮೇಶ್, ಶ್ರೀನಿವಾಸ ನಾಯ್ಡು, ಡಾ.ಹೇಮಮಾಲಿನಿ, ಹರೀಶ್, ಗೌರಮ್ಮ, ಶಿಲ್ಪ ಶ್ರೀನಿವಾಸಮೂರ್ತಿ, ರಘು, ಸುಚಿತ್ರಾ, ಲಕ್ಷ್ಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-15-734535472</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ (ದೇವನಹಳ್ಳಿ): ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ರಾಮಚಂದ್ರಗೌಡ ಹೇಳಿದ್ದಾರೆ.</p>.<p>ಸಿದ್ದರಾಮಯ್ಯ ಒಳ್ಳೆಯ ಆಡಳಿತಗಾರ. ಆದರೆ, ಅವರ ಸುತ್ತಮುತ್ತಲಿರುವ ಆಡಳಿತ ತಂಡ ಸಮರ್ಥವಾಗಿಲ್ಲ. ಇದು ಆಡಳಿತದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ ಎಂದು ವಿಶ್ಲೇಷಿಸಿದರು.</p>.<p>ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಈಚೆಗೆ ಮಂಡಿಸಿದ ಬಜೆಟ್ನಲ್ಲಿ ಉಪ್ಪು, ಹುಳಿ ಮತ್ತು ಖಾರ ಇಲ್ಲ. ಅದು ಕೇವಲ ಕಲ್ಪನೆಯ ಬಜೆಟ್. ಕಾಂಗ್ರೆಸ್ನಲ್ಲಿ ಇಷ್ಟವಿಲ್ಲದಿದ್ದರೂ ಬಲವಂತವಾಗಿ ಮಂಡಿಸಿದ ಬಜೆಟ್ ಅದು ಎಂದರು.</p>.<p>ಪುರಸಭಾ ಮಾಜಿ ಸದಸ್ಯ ಬಲಮುರಿ ಶ್ರೀನಿವಾಸ್ ಮೂರ್ತಿ, ಲಕ್ಷ್ಮಿವೆಂಕಟರಮಣ ಸ್ವಾಮಿ ದೇವಾಲಯದ ಗೌರವಾಧ್ಯಕ್ಷ ಪಿ.ನಾರಾಯಣಪ್ಪ, ವಿ. ರಮೇಶ್, ಶ್ರೀನಿವಾಸ ನಾಯ್ಡು, ಡಾ.ಹೇಮಮಾಲಿನಿ, ಹರೀಶ್, ಗೌರಮ್ಮ, ಶಿಲ್ಪ ಶ್ರೀನಿವಾಸಮೂರ್ತಿ, ರಘು, ಸುಚಿತ್ರಾ, ಲಕ್ಷ್ಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-15-734535472</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>