‘ರಮೇಶ ಜಾರಕಿಹೊಳಿ, ಅರವಿಂದ ಲಿಂಬಾವಳಿ, ವಿ.ಸೋಮಣ್ಣ, ಅರವಿಂದ ಬೆಲ್ಲದ, ಬಸನಗೌಡ ಪಾಟೀಲ ಯತ್ನಾಳ್ ಸೇರಿದಂತೆ ತಮ್ಮ ಅಭಿಪ್ರಾಯಗಳನ್ನು ಭಿನ್ನವಾಗಿ ವ್ಯಕ್ತಪಡಿಸಿರಬಹುದು. ಅಭಿಪ್ರಾಯ ಹೇಳಲು ಅವರದ್ದೇ ಧಾಟಿ ಇದೆ. ಅದನ್ನು ತಪ್ಪಾಗಿ ತಿಳಿದುಕೊಳ್ಳುವುದಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೈಕಮಾಂಡ್ ವಹಿಸಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವೆ’ ಎಂದು ಹೇಳಿದರು.