ಸುಬ್ರಹ್ಮಣ್ಯ: ಚಂದ್ರ ಗ್ರಹಣದ ಕಾರಣ ಶನಿವಾರ (ಅ. 28) ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.
ಅಂದು ರಾತ್ರಿಯ ಮಹಾಪೂಜೆಯು ಸಂಜೆ 6.30ಕ್ಕೆ ನಡೆಯಲಿದ್ದ ಆನಂತರ ದೇವರ ದರ್ಶನ ಇರುವುದಿಲ್ಲ.
ಸಂಜೆ ಆಶ್ಲೇಷ ಬಲಿ ಸೇವೆ
ಹಾಗೂ ರಾತ್ರಿ ಪ್ರಸಾದ ಭೋಜನ ಇರುವುದಿಲ್ಲ ಎಂದು ದೇವಳದ ಪ್ರಕಟಣೆ ತಿಳಿಸಿದೆ.