‘ಕೇಸರಿ, ಆರೆಸ್ಸೆಸ್ ಕಂಡರೆ ನನಗೆ ಭಯ ಇಲ್ಲ. ಆದರೆ, ಶಾಂತಿ ಕದಡಿ ಸಮಾಜ ಒಡೆಯುತ್ತಾರೆ ಎನ್ನುವ ಭಯ ಅಷ್ಟೆ’ ಎಂದ ಅವರು, ‘ಸಲೀಂ, ಉಗ್ರಪ್ಪ ಅವರ ಸಂಭಾಷಣೆಯನ್ನು ನಾನು ಕೇಳಿಲ್ಲ. ಉಗ್ರಪ್ಪ ಮಾತನ್ನು ನಾನು ಸಮರ್ಥಿಸಿಕೊಳ್ಳುವುದಿಲ್ಲ. ಬಸವರಾಜ ಬೊಮ್ಮಾಯಿ ಅವರು ಮೊದಲು ಯತ್ನಾಳ್ ಹೇಳಿಕೆ ಬಗ್ಗೆ ಉತ್ತರ ಕೊಡಲಿ. ಹಿಂದೆ ಅನಂತ್ ಕುಮಾರ್, ಯಡಿಯೂರಪ್ಪ ಮಾತನಾಡಿದ್ದಾರಲ್ಲ ಅದಕ್ಕೆ ಉತ್ತರ ಕೊಡಲಿ’ ಎಂದರು.