ಸೋಮವಾರ, 4 ಆಗಸ್ಟ್ 2025
×
ADVERTISEMENT
ADVERTISEMENT

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆರೋಪ: ಪುರಾವೆ ಬಹಿರಂಗಕ್ಕೆ ಬಿಜೆಪಿ ಆಗ್ರಹ

Published : 3 ಆಗಸ್ಟ್ 2025, 14:32 IST
Last Updated : 3 ಆಗಸ್ಟ್ 2025, 14:32 IST
ಫಾಲೋ ಮಾಡಿ
Comments
ಪ್ರತಿ ಮತಗಟ್ಟೆಯಲ್ಲೂ ಎಲ್ಲ ಪಕ್ಷಗಳು ಏಜೆಂಟ್‌ ನೇಮಿಸಬಹುದು. ಮತದಾರರ ಹೆಸರು ಡಿಲೀಟ್‌ ಅಥವಾ ಸೇರ್ಪಡೆ ಆಗಿದ್ದರೆ ಆಗಲೇ ತಕರಾರು ದಾಖಲಿಸಬೇಕಿತ್ತು
–ಬಸವರಾಜ ಬೊಮ್ಮಾಯಿ, ಬಿಜೆಪಿ ಸಂಸದ
ಪ್ರಧಾನಿ ನರೇಂದ್ರ ಮೋದಿ ಅವರು ಮತಗಳ್ಳತನ ಮಾಡಿದ್ದರೆ ನೀವು ವಿರೋಧ ಪಕ್ಷದ ನಾಯಕನಾಗಿ ಸದನದಲ್ಲಿ ಕುಳಿತುಕೊಳ್ಳುವ ಅವಕಾಶ ಸಿಗುತ್ತಿತ್ತೇ?
–ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT