ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ವಿಜಯಪುರ ಗೋದಾಮು ದುರಂತ: ಏಳು ಸಾವು– ಮೃತರ ಕುಟುಂಬಗಳಿಗೆ ತಲಾ ₹7 ಲಕ್ಷ ಪರಿಹಾರ

Published : 5 ಡಿಸೆಂಬರ್ 2023, 20:11 IST
Last Updated : 5 ಡಿಸೆಂಬರ್ 2023, 20:11 IST
ಫಾಲೋ ಮಾಡಿ
Comments
‘ರಾಜ್ ಗುರು ಫುಡ್‘ ಗೋದಾಮಿನಲ್ಲಿ ನಡೆದ  ದುರ್ಘಟನೆಯಲ್ಲಿ ಕಾರ್ಮಿಕರೊಬ್ಬರ ಶವವನ್ನು ಮಂಗಳವಾರ ಹೊರತಂದ ಪೊಲೀಸ್‌ ಮತ್ತು ಎಸ್‌ಡಿಆರ್‌ಎಫ್‌ ತಂಡ

‘ರಾಜ್ ಗುರು ಫುಡ್‘ ಗೋದಾಮಿನಲ್ಲಿ ನಡೆದ  ದುರ್ಘಟನೆಯಲ್ಲಿ ಕಾರ್ಮಿಕರೊಬ್ಬರ ಶವವನ್ನು ಮಂಗಳವಾರ ಹೊರತಂದ ಪೊಲೀಸ್‌ ಮತ್ತು ಎಸ್‌ಡಿಆರ್‌ಎಫ್‌ ತಂಡ

  –ಪ್ರಜಾವಾಣಿ ಚಿತ್ರ 

ಗೋದಾಮಿಗೆ ಸೋಮವಾರ ರಾತ್ರಿ ಭೇಟಿ ನೀಡಿದ್ದ ಸಚಿವ ಎಂ.ಬಿ.ಪಾಟೀಲ ಅವರಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್‌ ರಕ್ಷಣಾ ಕಾರ್ಯಾಚರಣೆ ವಿವರ ನೀಡಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹೃಷಿಕೇಶ ಸೋನಾವಣೆ ಜಿ.ಪಂ. ಸಿಇಒ ರಾಹುಲ್‌ ಶಿಂಧೆ ಅವರಿಂದ ಮಾಹಿತಿ ಪಡೆದರು

ಗೋದಾಮಿಗೆ ಸೋಮವಾರ ರಾತ್ರಿ ಭೇಟಿ ನೀಡಿದ್ದ ಸಚಿವ ಎಂ.ಬಿ.ಪಾಟೀಲ ಅವರಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್‌ ರಕ್ಷಣಾ ಕಾರ್ಯಾಚರಣೆ ವಿವರ ನೀಡಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹೃಷಿಕೇಶ ಸೋನಾವಣೆ ಜಿ.ಪಂ. ಸಿಇಒ ರಾಹುಲ್‌ ಶಿಂಧೆ ಅವರಿಂದ ಮಾಹಿತಿ ಪಡೆದರು 

–ಪ್ರಜಾವಾಣಿ ಚಿತ್ರ 

ವಿಜಯಪುರ ಜಿಲ್ಲಾಸ್ಪತ್ರೆ ಶವಗಾರದಲ್ಲಿ ಇಡಲಾಗಿದ್ದ ಕಾರ್ಮಿಕರ ಮೃತದೇಹಗಳಿಗೆ ಸಚಿವ ಎಂ.ಬಿ.ಪಾಟೀಲ ಅಂತಿಮ ನಮನ ಸಲ್ಲಿಸಿ ಕ್ಷಣ ಹೊತ್ತು ಭಾವುಕರಾದರು

ವಿಜಯಪುರ ಜಿಲ್ಲಾಸ್ಪತ್ರೆ ಶವಗಾರದಲ್ಲಿ ಇಡಲಾಗಿದ್ದ ಕಾರ್ಮಿಕರ ಮೃತದೇಹಗಳಿಗೆ ಸಚಿವ ಎಂ.ಬಿ.ಪಾಟೀಲ ಅಂತಿಮ ನಮನ ಸಲ್ಲಿಸಿ ಕ್ಷಣ ಹೊತ್ತು ಭಾವುಕರಾದರು 

 – ಪ್ರಜಾವಾಣಿ ಚಿತ್ರ  

ವಿಜಯಪುರ ನಗರದ ಅಲಿಯಾಬಾದ್ ಕೈಗಾರಿಕಾ ಪ್ರದೇಶದಲ್ಲಿ ದುರ್ಘಟನೆ ನಡೆದ ‘ರಾಜ್ ಗುರು ಫುಡ್‘ ಗೋದಾಮಿನಲ್ಲಿ ಮೆಕ್ಕೆಜೋಳ ಸ್ವಚ್ಛಗೊಳಿಸುವ ಯಂತ್ರದ ಪಿಲ್ಲರ್‌  ಉರುಳಿ ಬಿದ್ದಿರುವುದನ್ನು ಎನ್‌ಡಿಆರ್‌ಎಫ್‌ ತಂಡ ಪರಿಶೀಲಿಸಿತು

ವಿಜಯಪುರ ನಗರದ ಅಲಿಯಾಬಾದ್ ಕೈಗಾರಿಕಾ ಪ್ರದೇಶದಲ್ಲಿ ದುರ್ಘಟನೆ ನಡೆದ ‘ರಾಜ್ ಗುರು ಫುಡ್‘ ಗೋದಾಮಿನಲ್ಲಿ ಮೆಕ್ಕೆಜೋಳ ಸ್ವಚ್ಛಗೊಳಿಸುವ ಯಂತ್ರದ ಪಿಲ್ಲರ್‌  ಉರುಳಿ ಬಿದ್ದಿರುವುದನ್ನು ಎನ್‌ಡಿಆರ್‌ಎಫ್‌ ತಂಡ ಪರಿಶೀಲಿಸಿತು 

–ಪ್ರಜಾವಾಣಿ ಚಿತ್ರ

ವಿಜಯಪುರ ನಗರದ ಅಲಿಯಾಬಾದ್ ಕೈಗಾರಿಕಾ ಪ್ರದೇಶದಲ್ಲಿ ದುರ್ಘಟನೆ ನಡೆದ ‘ರಾಜ್ ಗುರು ಫುಡ್‘ ಗೋದಾಮಿನಲ್ಲಿ ಎನ್‌ಡಿಆರ್‌ಎಫ್‌ ಎಸ್‌ಟಿಆರ್‌ಎಫ್‌ ಹಾಗೂ ಅಗ್ನಿ ಶಾಮಕ ಪೊಲೀಸ್‌ ಸಿಬ್ಬಂದಿ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ನಡೆಸಿದರು

ವಿಜಯಪುರ ನಗರದ ಅಲಿಯಾಬಾದ್ ಕೈಗಾರಿಕಾ ಪ್ರದೇಶದಲ್ಲಿ ದುರ್ಘಟನೆ ನಡೆದ ‘ರಾಜ್ ಗುರು ಫುಡ್‘ ಗೋದಾಮಿನಲ್ಲಿ ಎನ್‌ಡಿಆರ್‌ಎಫ್‌ ಎಸ್‌ಟಿಆರ್‌ಎಫ್‌ ಹಾಗೂ ಅಗ್ನಿ ಶಾಮಕ ಪೊಲೀಸ್‌ ಸಿಬ್ಬಂದಿ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ನಡೆಸಿದರು

–ಪ್ರಜಾವಾಣಿ ಚಿತ್ರ ವ

ರಾಜ್ಯದಲ್ಲಿ ಎಲ್ಲಿಯೂ ಇಂತಹ ದುರ್ಘಟನೆ ಮರುಕಳಿಸುವುದನ್ನು ತಡೆಯಲು ಎಲ್ಲ ಕಾರ್ಖಾನೆ ವ್ಯಾಪಾರ ಕೇಂದ್ರಗಳಲ್ಲಿ ಸುರಕ್ಷತಾ ವ್ಯವಸ್ಥೆಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು 
– ಎಂ.ಬಿ.ಪಾಟೀಲ, ಸಚಿವ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT